Sunday, November 16, 2025

Artists

ಡಿಸೆಂಬರ್ ಎರಡನೇ ವಾರದಿಂದ ಶುರುವಾಗ್ತಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ

www.karnatakatv.net: ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ `ಟೆಲಿವಿಷನ್ ಕ್ರಿಕೆಟ್ ಲೀಗ್' ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೆಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೆಕರ್ ಎಂಬ 6 ತಂಡಗಳಿರಲಿದ್ದು,...

ಭಿಕ್ಷೆ ಬೇಡಿದ ಕಲಾವಿದರು..!

www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...
- Advertisement -spot_img

Latest News

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು...
- Advertisement -spot_img