Wednesday, September 17, 2025

arumuga ravishankar

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...

ಕೋಟಿಗೊಬ್ಬ- 3 ಸುದ್ದಿಗೋಷ್ಠಿಯಲ್ಲಿ ಆರುಮುಗ ರವಿಶಂಕರ್, ಮಡೋನ,ಅಭಿರಾಮಿ

www.karnatakatv.net :ಬೆಂಗಳೂರು:14ರಂದು ಚಿತ್ರ ಮಂದಿರಗಳಿಗೆ ಬರಲಿರೋ " ಕೋಟಿಗೊಬ್ಬ - 3 " ಚಿತ್ರದ ಸುದ್ದಿಗೋಷ್ಠಿ ಇಂದು ರೇಣುಕಾಂಬ ಥಿಯೇಟರ್ ನಲ್ಲಿ ಆಯೋಜಿಸಲಾಗಿತ್ತು. ಆರುಮುಗ ರವಿಶಂಕರ್, ಚಿತ್ರದ ನಾಯಕಿ ಮಡೋನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿರುವ ಅಭಿರಾಮಿ ಭಾಗವಹಿಸಿದ್ದರು. ಇನ್ನೂ ಅಭಿರಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದೇನೆ, ನನಗೂ ಆಕ್ಷನ್ ಸೀನ್...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img