Saturday, March 21, 2026

#arun kumar puttila

Arun Kumar Putthila : ಪುತ್ತಿಲ ಪರಿವಾರದ ವಿರುದ್ದ ಕೇಸ್ ದಾಖಲು..?!

Puttur News :  ಪುತ್ತೂರಿನಲ್ಲಿ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಫಲಿತಾಂಶದಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಆರ್ಯಾಪು ಗ್ರಾಪಂನ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಫಲಿತಾಂಶ ಪ್ರಕಟಗೊಂಡ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img