Saturday, April 11, 2026

#arun putthi;a

Arun Putthila : ಪುತ್ತಿಲ ಪರಿವಾರ ಪಾಲಿಟಿಕ್ಸ್ ಗೆಲುವಿಗೆ ದೇಗುಲದಲ್ಲಿ ಪೂಜೆ…!

Manglore News: ಇತ್ತೀಚೆಗಷ್ಟೇ ಅರುಣ್ ಪುತ್ತಿಲ ಅವರ ಪರಿವಾರದ ಸುಬ್ರಹ್ಮಣ್ಯ ಎಂಬುವರನ್ನು ರಾಜಕಕೀಯ ಕನಕ್ಕಿಲಿಸಲು ನಿರ್ಧರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕರವರು ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತ ಬಂಧುಗಳು ಜೊತೆಯಾಗಿದ್ದರು. ಇದೇ ಕಾರಣಕ್ಕಾಗಿ ಪಂಚಾಯತ್...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img