Thursday, March 12, 2026

Arun Yogiraj

ಆಲಿಯಾ ಮನೆ ಸೇರಲಿದೆ ನಮ್ಮ ಮೈಸೂರಿನ ಗಣಪ!

ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ ಅವರು ವಿಘ್ನ ನಿವಾರಕ ಗಣೇಶನನ್ನು ತುಂಬಾನೇ ನಂಬುತ್ತಾರೆ ಮತ್ತು ಆರಾಧಿಸುತ್ತಾರೆ. ನಾನ್ಯಾಕ್‌ ಈ ವಿಚಾರ ಹೇಳ್ತಾ ಇದ್ದೀನಿ ಅಂದ್ರೆ, ಇದೀಗ ಲೇಟೆಸ್ಟ್‌ ವಿಷಯವೊಂದು ರವೀಲ್‌ ಆಗಿದೆ. ಅದೇನಪ್ಪ ಅಂದ್ರೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ಗಣಪನ ವಿಗ್ರಹವೊಂದು ಆಲಿಯಾ ಅವರ ಮನೆ ಬೆಳಗಲಿದೆ. ಹೌದು, ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌...

ಶಿಲ್ಪಿ ಅರುಣ್ ಯೋಗಿರಾಜ್​ಗೆ ಅಮೆರಿಕ ವೀಸಾ ನಿರಾಕರಣೆ

ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​ಗೆ ಅಮೆರಿಕ ವೀಸಾ ನಿರಾಕರಿಸಿದೆ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೆರಿಕಾಗೆ ಹೋಗಬೇಕಿತ್ತು. ಅದಕ್ಕಾಗಿ ಜೂನ್​ನಲ್ಲಿ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಮೆರಿಕ ವೀಸಾ ನಿರಾಕರಣೆ ಮಾಡಿದೆ. ವಿಶ್ವ ಅಕ್ಕ ಕನ್ನಡ ಸಮ್ಮೇಳನ ಕಾರ್ಯಕ್ರಮವನ್ನು ಅಮೆರಿಕದ ವರ್ಜೀನಿಯಾದ ರಿಚ್ಮಂಡ್​...

“ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”

National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...

ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..

Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ...

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

National News: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯಾಗಲಿದೆ. ಇದಕ್ಕಾಗಿ ಮೂರು ಮೂರ್ತಿಗಳು ರೆಡಿಯಾಗಿದ್ದು, ಇದರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತಿದ, ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಬೆಂಗಳೂರಿನ ಜಿ.ಎಲ್.ಭಟ್,...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img