Monday, August 24, 2026

arunachal pradesh

ಭಾರತ-ಚೀನಾ ಘರ್ಷಣೆ : ತವಾಂಗ್‌ನಲ್ಲಿ ನಡೆದ ಘರ್ಷಣೆ ಕುರಿತು ಅರುಣಾಚಲ ಸಂಸದ ಮಾಹಿತಿ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹಲವಾರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಚೀನಾ ಸೈನಿಕರ ಈ ಹಠಾತ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಭಾರತದ ಕಡೆಯಿಂದ 20 ಸೈನಿಕರು ಗಾಯಗೊಂಡಿದ್ದರೆ, ಗಾಯಗೊಂಡ ಚೀನಾ ಸೈನಿಕರ ಸಂಖ್ಯೆ...

Arunachal Pradeshದಲ್ಲಿ ಹಿಮಪಾತ ಏಳು ಮಂದಿ  ಹಿಮದಡಿ ಸಮಾಧಿ..!

ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ  ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ  ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img