Monday, September 7, 2026

#arunkumar puttila

Arun Kumar Puttila : ಉಪ್ಪಿನಂಗಡಿ ಹೆದ್ದಾರಿ ಕಾಮಗಾರಿಯಿಂದ ದುರ್ನಾತ ಸಮಸ್ಯೆ: ಅರುಣ್ ಪುತ್ತಿಲ ಭೇಟಿ ನಂತರ ಎಚ್ಚೆತ್ತ ಅಧಿಕಾರಿಗಳು

Uppinangadi News : ಉಪ್ಪಿನಂಗಡಿಯಲ್ಲಿ ಎನ್ ಹೆಚ್ ಕಾಮಗಾರಿಯಲ್ಲಿ ತಡೆಗೋಡೆ ಕುಸಿದು ಕಳೆದೆರಡು ವಾರದಿಂದ ತೋಟದಲ್ಲಿ ನೀರು ನಿಂತು ದುರ್ನಾತ ಬೀರಿ,ಅಡಿಕೆ ಗಿಡಗಳು ರೋಗಕ್ಕೆ ಈಡಾಗುತ್ತಿದ್ದವು. ಆಡಳಿತದಾರರು ಸಮಸ್ಯೆಯ ಬಗ್ಗೆ ಅಸಡ್ಡೆ ತೋರಿಸಿದ್ದರು. ಈ  ವಿಚಾರವಾಗಿ ಅರುಣ್ ಕುಮಾರ್ ಪುತ್ತಿಲ ಹಾಗು ಅವರ ತಂಡ ಸ್ಥಳಕ್ಕೆ ಆಗಮಿಸಿ ನಂತರ ಪ್ರಾಧಿಕಾರದ ಅಧಿಕಾರಿಗಳಲ್ಲಿ ಮಾತನಾಡಿದ ನಂತರ ಅಧಿಕಾರಿಗಳು...

Collage : ಉಡುಪಿ ಕಾಲೇಜು ವಿಚಾರ ಪುತ್ತೂರಿನಲ್ಲಿ ಪ್ರತಿಭಟನೆ

Puttur News : ಉಡುಪಿ ಜಿಲ್ಲೆಯಾದ್ಯಂತ ಭುಗಿಲೆದ್ದ ಖಾಸಗಿ ಕಾಲೇಜಿನ ವೀಡಿಯೋ ವಿಚಾರ ಇನ್ನೂ ತನಿಖೆಯಾಗುತ್ತಲೇ ಇದೆ. ಈ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಈ ವಿಚಾರದ ವಿರುದ್ಧ ಪ್ರತಿಭಟನೆಗಳು ಕೂಡಾ ನಡೆಯುತ್ತಲೇ ಇದೆ. ಉಡುಪಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಅಮಾನವೀಯ ಘಟನೆ ಖಂಡಿಸಿ,ಎಬಿವಿಪಿ ಪುತ್ತೂರು ವತಿಯಿಂದ ಆಗಸ್ಟ್ 2 ಬುಧವಾರದಂದು  ಬೃಹತ್...

Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Puttur News : ಬೆಳ್ತಂಗಡಿ ತಾಲೂಕಿನಲ್ಲಿ ನಡೆದಂತಹ ಅಹಿತಕರ ಘಟನೆ  ಮತ್ತೆ ವಿಚಾರಣೆಗೆ ಮರುಕಳಿಸಿದೆ. ಸೌಜನ್ಯ ವಿಚಾರ ಸದ್ಯ ಕರಾವಳಿಯಾದ್ಯಂತ ಮತ್ತೆ ಭುಗಿಲೆದ್ದದ್ದು  ಮತ್ತೆ ಸೌಜನ್ಯ ಅತ್ಯಾಚಾರ ಕೊಲೆ  ವಿಚಾರಣೆ ಆಗಬೇಕೆಂದು ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಕೂಗು ಕೇಳಿ ಬರುತ್ತಿದೆ. ಈ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ ಅವರು ಕೂಡಾ ವಿಚಾರಣೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img