Friday, July 24, 2026

#arunputthila

Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ  ಜಯ

Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ  ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img