Monday, March 2, 2026

arvind kejriwal

Arvind Kejriwal: ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ರಿಲೀಫ್..!

ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...

Arvind Kejriwal ವಿರುದ್ಧ FIR ದಾಖಲು ಮಾಡುವಂತೆ ಚುನಾವಣಾ ಆಯೋಗವು ಆದೇಶ..!

ನಾಳೆ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ (Assembly elections in Punjab) ನಡೆಯಲಿದೆ. ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಆರೋಪಗಳು ಕೇಳಿಬಂದಿದೆ. ಆಮ್ ಆದ್ಮಿ ಪಕ್ಷ ವಿರುದ್ಧ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ (Violation of the Code of Conduct) ಮಾಡಿದ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡುವಂತೆ...

ದೆಹಲಿಯಲ್ಲಿ ಆಟೋ ಚಾಲಕರು, ಕಾರ್ಮಿಕರಿಗೆ ಬಿಗ್ ಗಿಫ್ಟ್, ಕರ್ನಾಟಕದಲ್ಲಿ ಜಾರಿಗೆ ಎಎಪಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು :  ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img