Wednesday, October 15, 2025

arvinda rao

ಶ್ರೀರಂಗಪಟ್ಟಣದಲ್ಲಿ ಯತಿರಾಜ್ “ಮಾಯಾಮೃಗ”

  ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img