Monday, March 30, 2026

Aryan

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
- Advertisement -spot_img

Latest News

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು...
- Advertisement -spot_img