Friday, April 18, 2025

Aryan

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img