Friday, August 21, 2026

Aryan

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img