Thursday, January 15, 2026

Aryan

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img