Saturday, December 27, 2025

aryavardhan

ಇದೇ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥಾಹಂದರದ “ಇದೇ ಅಂತರಂಗ ಶುದ್ಧಿ”

ಕೊರೋನ ಕರಿನೆರಳು ದೂರವಾಗುತ್ತಿದೆ. ಚಿತ್ರರಂಗದಲ್ಲಿ ಸಂಭ್ರಮದ ನಗೆ ಮೂಡುತ್ತಿದೆ. ಸರ್ಕಾರದಿಂದ ಚಿತ್ರಮಂದಿರದಲ್ಲಿ ನೂರರಷ್ಟು ಭರ್ತಿಗೆ ಅವಕಾಶವೂ ಸಿಕ್ಕಿದೆ. ಇಂತಹ ಸುಸಂದರ್ಭದಲ್ಲಿ ಅಭಿನವ್ ಸ್ಟುಡಿಯೋಸ್ ಲಾಂಛನದಲ್ಲಿ ಅಭಿಲಾಷ್ ಚಕ್ಲಾ ಹಾಗೂ ನವಾಜಿತ್ ಬಲ್ಲರ್ ನಿರ್ಮಿಸಿರುವ "ಇದೇ ಅಂತರಂಗ ಶುದ್ಧಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕುಮಾರ ದತ್ ನಿರ್ದೇಶಿಸಿದ್ದಾರೆ. ಕಥೆ ಯ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img