Friday, August 14, 2026

aryavardhan gurooji

ಬಿಗ್ ಬಾಸ್ ಮನೆಯೊಳಗೆ ಗುರೂಜಿ ಗರಂ ಆಗಿದ್ದೇಕೆ…?! ಉದಯ್ಗೆ ಗುರೂಜಿ ವಾರ್ನಿಂಗ್..!

bigboss news: ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್  ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ. ಟ್ರೋಲ್​ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img