Sunday, September 8, 2024

Asaduddin Owaisi

Asaduddin Owaisi : ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಘೋಷಣೆ ; ಓವೈಸಿ ಘೋಷಣೆಗೆ ತೀವ್ರ ವಿರೋಧ..

ಸತತ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಸಂಸದರು ಹೊಸ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುನೂತನ ಸಂಸದರಿಗೆ ನಿನ್ನೆಯಿಂದ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸದಸ್ಯರಾಗಿ...

ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಗ್ಯಾರಂಟಿ: ಅಸಮಾವುದ್ದೀನ್ ಓವೈಸಿ

National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ. ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...

Yogi Adityanath ಅಸಾದುದ್ದೀನ್ ಓವೈಸಿ ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು..!

ಗೋರಖ್‌ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....

ಓವೈಸಿ ಮನೆ ಮೇಲೆ ದಾಳಿ- ಐವರ ಬಂಧನ..!

www.karnatakatv.net :ಎಐಎಂಎಎಂ ಪಕ್ಷದ ಸಂಸ್ಥಾಪಕ ಅಸಾದುದ್ದಿನ್ ಓವೈಸಿ ಯವರ ಮನೆ ಮೇಲೆ ದಾಳಿ ನಡೆಸಿದ್ದ ಆರೋಪದ ಮೇಲೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ನಿನ್ನೆ ಸಂಜೆ ಅಸಾದುದ್ದೀನ್ ಓವೈಸಿಯವರ ದೆಹಲಿಯ ನಿವಾಸದ ಮೇಲೆ ಹಿಂದೂ ಸಂಘಟನೆಯೊಂದರ ಸದಸ್ಯರು ದಾಳಿ ನಡೆಸಿದ್ರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಇನ್ನು ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img