Sunday, March 8, 2026

Asaduddin Owaisi

ಮುಸಲ್ಮಾನರ ಸಂಖ್ಯೆ ಹೆಚ್ಚಾಗಲ್ಲ; ಓವೈಸಿ ಕೊಟ್ಟ ಸ್ಟ್ರಾಂಗ್ ಮೆಸೇಜ್!

ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಎಂದಿಗೂ ಹಿಂದೂಗಳ ಸಂಖ್ಯೆಯನ್ನು ಮೀರುವುದಿಲ್ಲ ಎಂದು AIMIM ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ತೆಲಂಗಾಣದ ಪುರಸಭೆ ಚುನಾವಣೆ ಹಿನ್ನೆಲೆ ನಿಜಾಮಾಬಾದ್‌ನಲ್ಲಿ ಶುಕ್ರವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣವನ್ನು ಉಲ್ಲೇಖಿಸಿದರು. ಪ್ರಧಾನಿಯವರು ಇಡೀ ಪ್ರಪಂಚದ ಜನಸಂಖ್ಯೆ ವಯಸ್ಸಾಗುತ್ತಿರುವ ಸಂದರ್ಭದಲ್ಲಿ ಭಾರತ...

ಮಹಾಘಟಬಂಧನ್‌ ವಿರುದ್ಧ ತೊಡೆತಟ್ಟಿದ ಓವೈಸಿ

ಬಿಹಾರ ಮುಸ್ಲಿಂ ಸಮುದಾಯದವರ ಪ್ರಾಬಲ್ಯವಿರುವ ಸೀಮಾಂಚಲ ಭಾಗದಲ್ಲಿ, aimim ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮಹಾಘಟಬಂಧನ್ ವಿರುದ್ದ ಅದರಲ್ಲೂ ಪ್ರಮುಖವಾಗಿ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ವಿರುದ್ದ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ. ಮಹಾಘಟಬಂಧನ್ ಭಾಗವಾಗಲು ಪ್ರಯತ್ನಿಸಿದರೂ, ನಮ್ಮನ್ನು ತೇಜಸ್ವಿ ಯಾದವ್ ಕಡೆಗಣಿಸಿದ್ದಾರೆ ಎಂದು ಓವೈಸಿ ಕಿಡಿಕಾರಿದ್ದಾರೆ. ಜೊತೆಗೆ, ತೇಜಸ್ವಿ ಅವರನ್ನು ಮಹಾಭಾರತದ...

ಪಹಲ್ಗಾಮ್ ದಾಳಿಯ ಟೆರರಿಸ್ಟ್​​ಗಳನ್ನ ಕೊಲ್ಲಬೇಕು, ನೀವು ಆಪರೇಷನ್ ಸಿಂಧೂರ್ ಕಂಟಿನ್ಯೂ ಮಾಡಿ : ಪ್ರಧಾನಿ ಮೋದಿಗೆ ಸಂಸದ ಓವೈಸಿ ಒತ್ತಾಯ

ತೆಲಂಗಾಣ : ಪಹಲ್ಗಾಮ್ ಸೇಡು ತೀರಿಸಿಕೊಳ್ಳಲೇಬೇಕು. ಆಪರೇಷನ್ ಸಿಂಧೂರ್ ಮುಂದುವರಿಸಿ. ಆ ನಾಲ್ವರು ಭಯೋತ್ಪಾದಕರನ್ನು ಹಿಡಿದು ಕೊಲ್ಲುವವರೆಗೂ, ನಾವು ನಿಮಗೆ ಈ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ ಎಂದು AIMIM ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ. ತೆಲಂಗಾಣದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯಯನ್ನು ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ...

ಶೆಹಬಾಜ್‌ ಷರೀಫ್‌, ಆಸಿಮ್‌ ಮುನೀರ್ ಇಬ್ರು ಸ್ಟುಪಿಡ್‌ ಜೋಕರ್‌ಗಳು :‌ ಪಾಕ್‌ ವಿರುದ್ಧ ಓವೈಸಿ ಆಕ್ರೋಶ..!

ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್‌ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್‌ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ. ಷರೀಫ್‌, ಮುನೀರ್‌ ಇಬ್ರು ಸ್ಟುಪಿಡ್‌ ಜೋಕರ್‌ಗಳು.. ಇನ್ನೂ ಹೈದ್ರಾಬಾದ್‌ನ ಎಐಎಂಐಎಂ...

ಪಾಕ್‌ ಪೂರ್ತಿ ಫಿನಿಶ್‌ ಮಾಡಿ : “ಆಪರೇಷನ್‌ ಸಿಂಧೂರ್‌”ಗೆ ಓವೈಸಿ ಫುಲ್‌ ಖುಷ್..!‌

ಆಪರೇಷನ್‌ ಸಿಂಧೂರ ವಿಶೇಷ.. ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್‌ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ. ಆಪರೇಷನ್‌ ಸಿಂಧೂರಕ್ಕೆ ಅಸಾದುದ್ದೀನ್‌ ಖಷ್..! ಇನ್ನೂ ಪಹಲ್ಗಾಮ್‌ ದಾಳಿಯ...

ಪಾಕ್‌ ಕೊಳಕು ರಾಷ್ಟ್ರ : ಖ್ವಾಜಾ ಬಳಿಕ ಮತ್ತೆ ಸಾಬೀತು ಮಾಡಿದ ಭುಟ್ಟೋ..!

ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...

ಅವನೊಬ್ಬ ಚೈಲ್ಡಿಶ್‌, ತನ್ನ ತಾಯಿಯನ್ನ ಕೊಂದಿದ್ದು ಉಗ್ರರೇ ಅನ್ನೋದು ಗೊತ್ತಿಲ್ಲ : ಬೊಗಳಿದ ಭುಟ್ಟೋ ವಿರುದ್ಧ ಗುಡುಗಿದ ಓವೈಸಿ

 ಬೆಂಗಳೂರು : ಪಹಲ್ಗಾಮ್‌ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಸರ್ಕಾರ ಅಮಾನತುಗೊಳಿಸಿದೆ. ಇನ್ನೂ ಭಾತರ ಸಿಂಧೂ ನದಿಯ ನೀರನ್ನು ತಡೆಹಿಡಿದರೆ, ನೀರಿನ ಬದಲು ಭಾರತೀಯರ ರಕ್ತ ಹರಿಯುತ್ತದೆ ಎಂದು ಬೊಗಳೆ ಬಿಟ್ಟಿದ್ದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ವಿರುದ್ಧ ಹೈದ್ರಾಬಾದ್‌ ಸಂಸದ ಹಾಗೂ...

Asaduddin Owaisi : ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಘೋಷಣೆ ; ಓವೈಸಿ ಘೋಷಣೆಗೆ ತೀವ್ರ ವಿರೋಧ..

ಸತತ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಸಂಸದರು ಹೊಸ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುನೂತನ ಸಂಸದರಿಗೆ ನಿನ್ನೆಯಿಂದ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸದಸ್ಯರಾಗಿ...

ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಗ್ಯಾರಂಟಿ: ಅಸಮಾವುದ್ದೀನ್ ಓವೈಸಿ

National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ. ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...

Yogi Adityanath ಅಸಾದುದ್ದೀನ್ ಓವೈಸಿ ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು..!

ಗೋರಖ್‌ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img