Sunday, September 20, 2026

ash gourd

ಪ್ರಗತಿಪರ ಕೃಷಿಕ 14 ಟನ್ ಕುಂಬಳ ಕಾಯಿ ಕೂಯ್ದು ಕಂಗಾಲು

ಕಾಸರಗೋಡು : ಕುಂಬಳ  ಕಾಯಿ ಕೃಷಿಯಲ್ಲಿ ಬೈಕ್ಕುಂಜ ಶಂಕರನಾರಾಯಣ ಭಟ್ ಸಾಧಕ.. ಅಚ್ಚುಕಟ್ಟಾಗಿ ಕೃಚಿ ಮಾಡುವ ಬೈಕ್ಕುಂಜ ಶಂಕರನಾರಾಯಣ ಭಟ್ಟರು 14 ಟನ್ ಕುಂಬಳ ಕಾಯಿಯನ್ನ ಕೂಯ್ದ ಸಂಧರ್ಭಕ್ಕೆ ಲಾಕ್ ಡೌನ್ ಘೋಷಣೆ ಮಾಡಿದ ಪರಿಣಾಮ ಪರೆದಾಡುವಂತಾಗಿದೆ.. ಮನೆಯಲ್ಲಿ 14 ಕುಂಬಳಕಾಯಿಯನ್ನ ಕೂಯ್ದು ಕೂಡಿಟ್ಟಿದ್ದಾರೆ.. ಕ್ಯಾರೆಟ್, ಬೀಟರೂಟ್ ರೀತಿ ಬೆಳೆಯಾದ್ರೆ ನಾಲ್ಕೈದು ದಿನಲ್ಲಿ ಹಾಳಾಗ್ತಿತ್ತ.....
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img