Sunday, August 9, 2026

asha karyakarteyaru

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಬೆಂಗಳೂರು : ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ. ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img