Tuesday, May 26, 2026

asha karyakartheyaru

ಕೊರೊನಾ ಟೈಮ್‌ನಲ್ಲಿ ಆಶಾ ಕಾರ್ಯಕರ್ತೆಯರನ್ನ ಕಡೆಗಣಿಸುತ್ತಿದೆಯಾ ರಾಜ್ಯ ಸರ್ಕಾರ..?!

ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img