Sunday, August 9, 2026

ASHA Workers Protest Karnataka

ರಾಜ್ಯಾದ್ಯಂತ ಸರ್ಕಾರಕ್ಕೆ ‘ಆಶಾ’ ಬಿಸಿ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್‌ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ. ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....

ಸರ್ಕಾರದ ವಿರುದ್ಧ ಕಹಳೆ ಆಶಾ ಕಾರ್ಯಕರ್ತೆಯರು ಸಜ್ಜು!

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ 'ಮಾತುಕೊಟ್ಟಂತೆ ನಡೆದುಕೊಳ್ಳಬೇಕು' ಎಂದು ಆಗ್ರಹಿಸಿ, ಆಗಸ್ಟ್ 12ರಿಂದ 14ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು, ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಹೇಳಿದ್ದಾರೆ. ಆಗಸ್ಟ್ 12ರಿಂದ 14ರವರೆಗೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img