Thursday, June 18, 2026

asha workers

ಸಾರಿಗೆ ನೌಕರರ ಬಳಿಕ ಆಶಾ ಕಾರ್ಯಕರ್ತೆಯರ ಮುಷ್ಕರ!

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್‌ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್‌ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಬೆಂಗಳೂರು : ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ. ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img