Friday, October 18, 2024

ashok

ರಾಜ್ಯಕ್ಕಿಂದು ಭೇಟಿ ನೀಡಲಿರುವ ಪ್ರಧಾನಿ ಮೋದಿ!

political news : ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ  ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ. ಕರ್ನಾಟಕದ ಜನತೆಯ ಜೊತೆ ಇರಲು  ಉತ್ಸುಕನಾಗಿದ್ದೇನೆ  ಸುಮಾರು 10,000 ಕೋಟಿ ರೂ. ಮೌಲ್ಯದ...

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರಿಂದ “ಗುರು ಶಿಷ್ಯರು” ವೀಕ್ಷಣೆ.

State News: ತರುಣ್ ಸುಧೀರ್ ಹಾಗೂ ಶರಣ್ ಕೃಷ್ಣ ನಿರ್ಮಾಣದ, ಜಡೇಶ್ ಕೆ ಹಂಪಿ ನಿರ್ದೇಶನದ, ಶರಣ್ - ನಿಶ್ವಿಕಾ ನಾಯ್ಡು ಅಭಿನಯದ "ಗುರು ಶಿಷ್ಯರು" ಚಿತ್ರವನ್ನು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ,...

January 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ  ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...

ಎರಡು ವರ್ಷಕ್ಕೂ ಮುಂಚೆಯೇ ಮದ್ದೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿದ ಆರ್.ಅಶೋಕ್..!

ಮಂಡ್ಯ :- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶೇಕಡ 60 ರಷ್ಟು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸೂಚ್ಯವಾಗಿ ಹೇಳಿದರು. https://youtu.be/ZIwxzILb0zE ಮದ್ದೂರು ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img