Tuesday, April 15, 2025

Ashok Gehlot

ಕಾಂಗ್ರೆಸ್ ನಾಯಕರದ್ದು ತಪ್ಪಿಲ್ಲ ಎಂದರೆ ಅವರೇಕೆ ಹೆದರುತ್ತಾರೆ?: ರಾಜಸ್ಥಾನದಲ್ಲಿ ಇಡಿ ದಾಳಿ ಬಗ್ಗೆ ಪ್ರಲ್ಹಾದ್ ಜೋಶಿ

ಜೈಪುರ : ರಾಜಸ್ಥಾನ ಲೋಕಸೇವಾ ಆಯೋಗದಲ್ಲಿ ನಡೆದ ಹಗರಣದಿಂದಾಗಿ ಇಡಿ ದಾಳಿ ನಡೆದಿದೆ. ಪತ್ರಿಕೆ 19 ಬಾರಿ ಸೋರಿಕೆಯಾಗಿದೆ.ನೀವು ಅರ್ಜಿ ಸಲ್ಲಿಸಿದ 70 ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ಯಾಯ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಜೆಪಿ...

ರಾಜಸ್ತಾನ ಸಿ ಎಂ ಅಶೋಕ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ದೇಶದಾದ್ಯಂತ ಕೋವಿಡ್-19 ಹಿನ್ನಲೆ ಈಗ ರಾಜಸ್ತಾನದ ಮುಖ್ಯಮಂತ್ರಿಗೂ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಏಪ್ರಿಲ್ 2 ನೇ ಅಲೆಯ ಸಮಯದಲ್ಲೂ ಸಹ ಇವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತoತೆ ,ಈಗ ಎರಡನೇ ಬಾರಿ ಬಂದಿರುವುದು ವಿಶೇಷವಾಗಿದೆ.ಗುರುವಾರ ಅವರು ಪರೀಕ್ಷಿಸಿದ ಸಮಯದಲ್ಲಿ ಕೊರೊನಾ ಪಾಸಿಟಿವ್ ಬಂದಿದೆಯoತೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಅದಕ್ಕೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img