Monday, August 10, 2026

Ashok Gehlot

ಮಹಾಘಟಬಂಧನ್​ ಸಿಎಂ ಅಭ್ಯರ್ಥಿ ಘೋಷಣೆ, ಇಬ್ಬರು ಡಿಸಿಎಂ ಅಭ್ಯರ್ಥಿಗಳ ನೇಮಕ!

ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್​ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ. ಆರ್‌ಜೆಡಿ ನಾಯಕ ತೇಜಸ್ವಿ...

ಕಾಂಗ್ರೆಸ್ ನಾಯಕರದ್ದು ತಪ್ಪಿಲ್ಲ ಎಂದರೆ ಅವರೇಕೆ ಹೆದರುತ್ತಾರೆ?: ರಾಜಸ್ಥಾನದಲ್ಲಿ ಇಡಿ ದಾಳಿ ಬಗ್ಗೆ ಪ್ರಲ್ಹಾದ್ ಜೋಶಿ

ಜೈಪುರ : ರಾಜಸ್ಥಾನ ಲೋಕಸೇವಾ ಆಯೋಗದಲ್ಲಿ ನಡೆದ ಹಗರಣದಿಂದಾಗಿ ಇಡಿ ದಾಳಿ ನಡೆದಿದೆ. ಪತ್ರಿಕೆ 19 ಬಾರಿ ಸೋರಿಕೆಯಾಗಿದೆ.ನೀವು ಅರ್ಜಿ ಸಲ್ಲಿಸಿದ 70 ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ಯಾಯ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಜೆಪಿ...

ರಾಜಸ್ತಾನ ಸಿ ಎಂ ಅಶೋಕ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ದೇಶದಾದ್ಯಂತ ಕೋವಿಡ್-19 ಹಿನ್ನಲೆ ಈಗ ರಾಜಸ್ತಾನದ ಮುಖ್ಯಮಂತ್ರಿಗೂ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಏಪ್ರಿಲ್ 2 ನೇ ಅಲೆಯ ಸಮಯದಲ್ಲೂ ಸಹ ಇವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತoತೆ ,ಈಗ ಎರಡನೇ ಬಾರಿ ಬಂದಿರುವುದು ವಿಶೇಷವಾಗಿದೆ.ಗುರುವಾರ ಅವರು ಪರೀಕ್ಷಿಸಿದ ಸಮಯದಲ್ಲಿ ಕೊರೊನಾ ಪಾಸಿಟಿವ್ ಬಂದಿದೆಯoತೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಅದಕ್ಕೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img