www.karnatakatv.net : ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಮಟ್ಟದ ಇಲಾಖೆ ಅಧಿಕಾರಿಗಳ ಕಚೇರಿ ಸ್ಥಳಾಂತರ ಮಾಡಬೇಕು ಜೊತೆಗೆ ಅಧಿವೇಶನ ಎರಡು ವರ್ಷ ಕಳೆದರೂ ಸಹ ಅಧಿವೇಶನ ನಡೆಸಿಲ್ಲ ಈ ಬಾರಿ ಅಧಿವೇಶನ ನಡೆಸದಿದ್ದರೆ ಸೆಪ್ಟೆಂಬರ್ 13 ರಿಂದ ಬೆಳಗಾವಿ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸವೇದಿಕೆ...