Sunday, October 5, 2025

#ashok rai

Anushka Shetty : ಬೆಂಗಳೂರಿನ ಕಂಬಳಕ್ಕೆ ಅನುಷ್ಕಾ ಶೆಟ್ಟಿಗೆ ಆಹ್ವಾನ

Banglore News : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ. ಇದೇ ನವೆಂಬರ್ 24, 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಮೂಲತಃ...

Ashok Rai : ಸದನದಲ್ಲಿ ಓಲೈಸಿದ ತುಳು ಭಾಷೆ..!

 State News: ಇಂದು ಸದನದಲ್ಲಿ ತುಳು ಭಾಷೆಯಲ್ಲಿ ಚರ್ಚೆ ನಡೆದಿರೋದು ಬಹಳಷ್ಟು ಸ್ವಾರಸ್ಯಕರವಾಗಿತ್ತು. ತುಳು  ಭಾಷೆಯನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಪುತ್ತೂರು ಶಾಸಕ  ಅಶೋಕ್ ರೈ ಮನವಿ ಮಾಡಿದ್ದಾರೆ. ಈ ಬಗ್ಗೆ ಅಶೋಕ್ ರೈ ತುಳುವಿನಲ್ಲಿಯೇ ಸ್ಪೀಕರ್ ಖಾದರ್ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಪೀಕರ್ ಖಾದರ್ ಅಶೋಕ್ ರೈ ಅವರಿಗೆ ಕನ್ನಡದಲ್ಲಿಯೇ ಮಾತನಾಡಲು...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img