Thursday, June 19, 2025

#ashokgehloth

Ashok Gehloth: ಗೃಹಲಕ್ಷ್ಮಿ ಯೋಜನೆಗೆ ಶುಭಾಶಯ ಕೋರಿದ ರಾಜಸ್ತಾನದ ಸಿಎಂ..!

ರಾಷ್ಟ್ರೀಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರತಿದ್ದು ಈ ಯೋಜನೆಯನ್ನು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು.  ಇನ್ನು ಈ ಯೋಜನೆಯ ಕುರಿತು ರಾಜಸ್ತಾನದ ಮುಖ್ಯಮಂತ್ರಿಯಾದ ಆಶೋಕ್ ಗೇಹ್ಲೋಟ್ ಟ್ವೀಟ್ ಮೂಲಕ ರಾಜ್ಯದ ಮಹಿಳೆಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. https://twitter.com/ashokgehlot51/status/1696850051258302773?s=20 ಕರ್ನಾಟಕದಲ್ಲಿ ಈ ರಕ್ಷಾಬಂಧನ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img