Saturday, May 9, 2026

ashraf gives clarification

ಸ್ಥಳನಾಮ ಬದಲಾವಣೆ ವಿವಾದಕ್ಕೆ ತೆರೆ ಬಿದ್ದಿದೆ…

www.karnatakatv.net: ರಾಜ್ಯ- ಬೆಂಗಳೂರು- ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕಾಸರಗೋಡಿನ ಸ್ಥಳನಾಮ ಬದಲಾವಣೆ ವಿವಾದದ ವಾಸ್ತವತೆಯನ್ನು ಮಂಜೇಶ್ವರದ ಶಾಸಕ ಅಶ್ರಫ್ ಟ್ವೀಟ್ ಮಾಡಿದ್ದು, ಸದ್ಯಕ್ಕೆ ಅದಕ್ಕೆ ತೆರೆಬಿದ್ದಿದೆ. ಅಂತಹ ಯಾವುದೇ ಪ್ರಸ್ತಾವನೆ ಕೇರಳ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. https://www.youtube.com/watch?v=G8hXahONfJY https://www.youtube.com/watch?v=h23kMR63MFA
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img