Wednesday, August 12, 2026

ashraf gives clarification

ಸ್ಥಳನಾಮ ಬದಲಾವಣೆ ವಿವಾದಕ್ಕೆ ತೆರೆ ಬಿದ್ದಿದೆ…

www.karnatakatv.net: ರಾಜ್ಯ- ಬೆಂಗಳೂರು- ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕಾಸರಗೋಡಿನ ಸ್ಥಳನಾಮ ಬದಲಾವಣೆ ವಿವಾದದ ವಾಸ್ತವತೆಯನ್ನು ಮಂಜೇಶ್ವರದ ಶಾಸಕ ಅಶ್ರಫ್ ಟ್ವೀಟ್ ಮಾಡಿದ್ದು, ಸದ್ಯಕ್ಕೆ ಅದಕ್ಕೆ ತೆರೆಬಿದ್ದಿದೆ. ಅಂತಹ ಯಾವುದೇ ಪ್ರಸ್ತಾವನೆ ಕೇರಳ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. https://www.youtube.com/watch?v=G8hXahONfJY https://www.youtube.com/watch?v=h23kMR63MFA
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img