Banglore News : ಬೆಂಗಳೂರಿನಲ್ಲಿ ಅತ್ತಿಗುಪ್ಪೆಯ ಬಂಟರ ಭವನದಲ್ಲಿ ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ವಿಶೇಷ ಕಾರ್ಯಕ್ರಮ ನಡೆಯಯಲಿದೆ. ಕೃಷ್ಣ ಜನ್ಮಾಷ್ಟಮಿ ಕರಾವಳಿ ಭಾಗದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವಂತೆ ಬೆಂಗಳೂರಿನಲ್ಲಿಯೂ ಹಲವು ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗಾಗಿ ಕೃಷ್ಣವೇಷ ಸ್ಪರ್ಧೆ, ಹಲಸಿನ ಬೀಜ ಹೆಕ್ಕುವ ಸ್ಪರ್ಧೆ, ನೆನಪಿನ ಶಕ್ತಿ, ಮಡಕೆ ಒಡೆಯುವ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...