Wednesday, October 29, 2025

ASHVATH NARAYAN

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...
- Advertisement -spot_img

Latest News

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರಲ್ವಾ?

ಇನ್ನೊಂದು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ ಅನ್ನೋ ಬಗ್ಗೆ, ರಾಜ್ಯ ಬಿಜೆಪಿಗರು ಭಾರೀ ಭವಿಷ್ಯ ನುಡಿದಿದ್ದಾರೆ. ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ...
- Advertisement -spot_img