Monday, August 10, 2026

ASHVATH NARAYAN

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img