Sunday, August 30, 2026

ashwath narayan

ನಾಗೇಂದ್ರಗೆ ಮತ್ತೆ ಸಂಕಷ್ಟ – ಬಿಜೆಪಿ ಬೇಡಿಕೆಗೆ ಕಾಂಗ್ರೆಸ್ ಶಾಕ್!

ಬೆಂಗಳೂರಿನ ವಿಧಾನಸಭೆಯಲ್ಲಿ ಇಂದು ತೀವ್ರ ಗದ್ದಲ ಹಾಗೂ ಕೋಲಾಹಲ ಉಂಟಾಗಿದೆ. ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಎಸ್ 'ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತು ಜೈಲಿಗೆ ಹೋಗಿ ಬಂದಿರುವ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ...

ದೇವೇಗೌಡರ ಮಾತೇ ಶಾಸನ : ಅಶ್ವಥ್ ನಾರಾಯಣ ಸ್ಪಷ್ಟನೆ

ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆಯನ್ನು ಸ್ವಾಗತಿಸಿದ್ದಾರೆ. ಮೈತ್ರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅಗತ್ಯ. ಈ ಬಗ್ಗೆ ರಾಜ್ಯಾಧ್ಯಕ್ಷರು, ದೇವೇಗೌಡರು ಎಲ್ಲರೂ ಹೇಳಿರುವರು. ಲೋಕಸಭೆ ಚುನಾವಣೆಯಲ್ಲಿ ಕಂಡ ಶಕ್ತಿ ಮುಂದುವರಿಯುತ್ತದೆ ಎಂದರು. ಜಾತಿ ಗಣತಿ ಕುರಿತಾಗಿ ಸಚಿವ ಕೃಷ್ಣ ಭೈರೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎನ್ನುವುದು...

ತೈಲ ಬೆಲೆ ಏರಿಕೆ: ಕಾರ್‌ ಬಿಟ್ಟು ಸೈಕಲ್ ಏರಿದ ಬಿಜೆಪಿ ನಾಯಕರು

ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಸೈಕಲ್ ಜಾಥಾ  ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.‌ ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳ ಮುಖಂಡರು ಈ ಜಾಥಾದಲ್ಲಿ ಭಾಗಿಯಾಗಿದ್ದರು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ...

BJP Meeting: ಘರ್ ವಾಪಸ್ ವದಂತಿ ಬೆನ್ನಲ್ಲೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ....

DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್:

ಬೆಂಗಳೂರು:“ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿನಡೆಸಿದ್ದಾರೆ. ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು...

‘ಡಿಸಿಎಂ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ರಾಜೀನಾಮೆ ಕೊಡಬೇಕು’

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್,  ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಲುವರಾಯಸ್ವಾಮಿ ಅವ್ರ  ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ  ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...

ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್‌ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ‌ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಗೋಪಾಲಯ್ಯ ಕಿಕ್ ಬ್ಯಾಕ್ ಆರೋಪ

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...

‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img