Monday, August 31, 2026

ashwath narayan

‘ಯಾವ ಸಂಘಟನೆಯನ್ನ ಇದರಿಂದ ತಪ್ಪಿಸಿಕೊಳ್ಳಲು ಬಿಡಲ್ಲ’

ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾತನಾಡಿರುವ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿದ್ದು, ವಿವಾದಾತ್ಮಕ ಹೇಳಿಕೆಯನ್ನ ಪೋಸ್ಟ್ ಮಾಡಿದವರನ್ನ ಪತ್ತೆ ಹಚ್ಚಲಾಗುತ್ತದೆ. ಆದರೆ ಸಾರ್ವಜನಿಕರು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ತಾಳ್ಮೆ ಶಾಂತಿಯನ್ನ ಸೌಹಾರ್ದತೆಯನ್ನ ಕಾಪಾಡಬೇಕು. ಒಮ್ಮೆಲೆ ಇಷ್ಟು ಜನ ಸಂಘಟಿತರಾಗಿ ಬರೋದು ಸಾಧ್ಯವಿಲ್ಲ. ಇದರ ಹಿನ್ನೆಲೆಯನ್ನು ನೋಡಬೇಕಿದೆ. ವ್ಯವಸ್ಥಿತವಾಗಿ ಮಾಡಲು ಹೊರಟಿರುವವರನ್ನ ಪೊಲೀಸ್ ಇಲಾಖೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img