Thursday, December 25, 2025

ashwatth narayan

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img