Thursday, September 10, 2026

ashwatth narayan

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img