Saturday, February 14, 2026

ashwini

ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿಯ ಸೂ*ಸೈಡ್ ಕೇಸ್‌ಗೆ ಪ್ರೇಮ ಕಹಾನಿಯ ನಂಟು..?

ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ ಪ್ರಿಯಕರನಿಂದಲೇ ಅಶ್ವಿನಿ ಸಾವಿಗೆ ಕಾರಣ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮೃತ ಅಶ್ವಿನಿ, ದೇವರಾಜು–ನಾಗರತ್ನಮ್ಮ ದಂಪತಿಯ ದ್ವಿತೀಯ ಪುತ್ರಿ. ತುಮಕೂರಿನಲ್ಲಿ...

ಗಂಧದ ಗುಡಿ ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ..!

State News: ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್‍ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ ೬ ದಿನಗಳ ಕಾರ್ಯಕ್ರಮ  ನಡೆಯಲಿದೆ. ‘ಅಪ್ಪು ನಮನ’ ಹೆಸರಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗಿದೆ....
- Advertisement -spot_img

Latest News

‘ಬಜೆಟ್ ನಂತರವೇ ಬದಲಾವಣೆ’ ನಿಜವಾಗತ್ತಾ ಕೋಡಿಶ್ರೀ ಭವಿಷ್ಯ?

ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ...
- Advertisement -spot_img