'ಅಶ್ವಿನಿ ನಕ್ಷತ್ರ' ಧಾರಾವಾಹಿಯ ಮೂಲಕ ನಟಿ ಮಯೂರಿ ಕಿರುತೆರೆಗೆ ಎಂಟ್ರಿ ಕೊಟ್ಟು ಎಲ್ಲರ ಮನೆ ಮಾತಾದರು. ನಂತರ 'ಕೃಷ್ಣ ಲೀಲಾ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದರು. ಹಾಗೆಯೆ ಈ ಸಿನಿಮಾ ಇವರಿಗೆ ದೊಡ್ಡ ಬ್ರೇಕ್ ನೀಡಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯಾದ ಮೇಲೆ ನಟನೆಯಿಂಯ ಬ್ರೇಕ್...
ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮನೆ ಮಾತಾದ ಚಂದನವನದ ಚುಕ್ಕಿ ಚೆಲುವೆ ಮಯೂರಿ ಕ್ಯಾತರಿ. ಸಣ್ಣಪರದೆ ಮಾತ್ರವಲ್ಲ ದೊಡ್ಡಪರದೆಯ ಮಿಂಚಿಯುತ್ತಿರುವ ಮಯೂರಿ ಸದ್ಯ ತಾಯ್ತನವನ್ನು ಎಂಜಾಯ್ ಮಾಡ್ತಿದ್ದಾರೆ. ಕಳೆದ ಜುಲೈ 12ರಂದು ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದ ಮಯೂರಿ ದೀಪಾವಳಿ ಹಬ್ಬದಂದೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ನವೆಂಬರ್ 14ರಂದು...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...