Friday, September 11, 2026

ashwini puneeth rajkumar

ಅಶ್ವಿನಿ ಪುನೀತ್‌ಗೆ MLC ಸ್ಥಾನ? ರಾಜಕೀಯಕ್ಕೆ ದೊಡ್ಮನೆ ಸೊಸೆ ಎಂಟ್ರಿ!

ಕರ್ನಾಟಕ ರಾಜಕಾರಣದಲ್ಲಿ ಈಗ ಮತ್ತೊಂದು ಹೊಸ ಹಾಗೂ ಕುತೂಹಲಕಾರಿ ಚರ್ಚೆ ಜೋರಾಗಿ ನಡೀತಿದೆ. ಹೌದು, ದೊಡ್ಮನೆ ಸೊಸೆ, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಹೆಸರು ವಿಧಾನ ಪರಿಷತ್ ಅಂದರೆ ಎಂಎಲ್ಸಿ ನಾಮನಿರ್ದೇಶನ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಹೌದು 'ಕಲಾ ಕ್ಷೇತ್ರದ ಕೋಟಾದಡಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ವಿಧಾನ...

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...

ಅಪ್ಪು ಮರೆಯಾಗಿ ಇಂದಿಗೆ 4 ವರ್ಷ : ಅಶ್ವಿನಿ ಬಿಚ್ಚಿಟ್ಟ ಸೀಕ್ರೆಟ್‌ ಪ್ರೇಮ ಕಥೆ

ಇಂದಿಗೆ ಸರಿಯಾಗಿ ನಾಲ್ಕು ವರ್ಷಗಳು. ನಮ್ಮ ಎಲ್ಲರ ನೆಚ್ಚಿನ ಕರ್ನಾಟಕ ರತ್ನ, ಪ್ರೀತಿಯ ಅಪ್ಪು – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮೊಳಗಿಲ್ಲದ ದಿನ. ಆದರೆ ಅವರ ನೆನಪು, ಅವರ ನಗು, ಅವರ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿದೆ. ಇಂದು ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ, ಮತ್ತು ಇಡೀ ಕರುನಾಡು ದೊಡ್ಮನೆಯ...

ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ್’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ್’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಾಲ್ಕನೇ ಆವೃತ್ತಿಯನ್ನು...

‘ಗಂಧದಗುಡಿ’ ಸಿನಿಮಾ ಟಿಕೆಟ್ ದರದಲ್ಲಿ ಇಳಿಕೆ

ಬೆಂಗಳೂರು: ಗಂಧದಗುಡಿ ಚಿತ್ರದ ಟಿಕೆಟ್ ದರವನ್ನುಇಳಿಸಲಾಗಿದ್ದು, ನ.7ರಿಂದ 10ರವರೆಗೆ ಹೊಸ ದರ 56ರೂ, (ಸಿಂಗಲ್ ಸ್ಕ್ರೀನ್) 112ರೂ (ಮಲ್ಟಿಪ್ಲೆಕ್ಸ್) ಮಾಡಲಾಗದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಂಧದಗುಡಿ ಸಿನಿಮಾ ಪುನಿತ್ ಅವರ ಕನಸು. ಎಲ್ಲರೂ ಸಿನಿಮಾ ನೋಡಲಿ ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ಮಾಡಿದೆ. ರಾಜ್ಯದ ವನ್ಯ ಸಂಪತ್ತು, ಪಕೃತಿ...

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. https://karnatakatv.net/hassan-festival-hasanamba-temple/ https://karnatakatv.net/mahakumba-mela-kc-narayan-gowda/ https://karnatakatv.net/street-play-folk-songs-callfor/

ಮೂರನೇ ದಿನದ ದಸರಾ ಹಬ್ಬಕ್ಕೆ ‘ಅಪ್ಪು’ ಆಕರ್ಷಣೆ..?!

Mysoor News: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗು ಪಡೆದುಕೊಂಡಿದೆ. ನವರಾತ್ರಿಯ ಮೂರನೇ ದಿನವಾದ ಇಂದು (ಸೆಪ್ಟಂಬರ್ 28) ಹಲವು ಕಾರ್ಯಕ್ರಮಗಳಲ್ಲಿ ಅಪ್ಪು ಸ್ಮರಣೆ ಮಾಡಲಾಗಿದೆ. ದಸರಾ ಚಲನಚಿತ್ರೋತ್ಸವ, ಯೋಗ ಕಾರ್ಯಕ್ರಮ, ದಸರಾ ದರ್ಶನ ಹಾಗೂ ಪುನೀತ್ ರಾಜಕುಮಾರ್ ಅವರ 50ಅಡಿ ಕಟೌಟ್ ಇಂದಿನ ದಸರಾ ಆಕರ್ಷಣೆಯಾಗಿತ್ತು ಎನ್ನಲಾಗಿದೆ. ಇಂದು (ಸೆಪ್ಟಂಬರ್ 28) ಪುನೀತ್ ರಾಜ್ ಕುಮಾರ್...

ಶಕ್ತಿಧಾಮದ ಮಕ್ಕಳೊಟ್ಟಿಗೆ ಕುಳಿತು ಅಪ್ಪು ಹಳೆ ಸಿನಿಮಾ ನೋಡಲಿದ್ದಾರೆ ಅಶ್ವಿನಿ ಪುನೀತ್ ರಾಜ್‌ಕುಮಾರ್…!

Film News: ಅಪ್ಪು ನಿಧನದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಅದುವೇ 'ಜೇಮ್ಸ್' ಹಾಗೂ 'ಲಕ್ಕಿ ಮ್ಯಾನ್' ಎರಡೂ ಸಿನಿಮಾಗಳನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಅಪ್ಪು ಅಗಲಿಕೆ ಬಳಿಕ ಸಾರ್ವಜನಿಕವಾಗಿ ಪುನೀತ್ ಅವರ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಲಿದ್ದಾರೆ. 'ಬೆಟ್ಟದ ಹೂ' ನೋಡಲಿರುವ...

’ಅನ್ ಲಾಕ್ ರಾಘವ’ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್..!

ರಾಮ ರಾಮ ರೇ ನಿರ್ದೇಶಕ ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್..! ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ', 'ಒಂದಲ್ಲಾ ಎರಡಲ್ಲಾ', ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...
- Advertisement -spot_img

Latest News

Recipe: ಮನೆಯಲ್ಲೇ ತಯಾರಿಸಿ ಪ್ರೋಟೀನ್ ಭರಿತವಾದ ಬೀಟರೂಟ್ ಟಿಕ್ಕಿ ಚಾಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಬೀಟ್‌ರೂಟ್ ತುರಿ, ಬೇಯಿಸಿದ ಬಟಾಣಿ, ಆಲೂಗಡ್ಡೆ, ಸೋಯಾ ಚಂಕ್ಸ್, ಸ್ಪ್ರೌಟ್ಸ್, ಉಪ್ಪು, ಚಾಟ್ ಮಸಾಲೆ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್,...
- Advertisement -spot_img