Film News:
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡಾನ್ಸಿಂಗ್ ಚಾಂಪಿಯನ್' ಗ್ರಾಂಡ್ ಫಿನಾಲೆಯಲ್ಲಿ 5 ಜೋಡಿಗಳಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲವಿದೆ. ಇದಷ್ಟೇ ಅಲ್ಲದೆ ಈ ಶೋ ಗೆ ಇಬ್ಬರು ವಿಶೇಷ ಅತಿಥಿಗಳು ಈ ಶೋಗೆ ಆಗಮಿಸಿ, ಇನ್ನಷ್ಟು ಮೆರುಗು ತುಂಬಲಿದ್ದಾರೆ.
'ಡ್ಯಾನ್ಸಿಂಗ್ ಚಾಂಪಿಯನ್ ಶೋ'ನ ಗ್ರ್ಯಾಂಡ್ ಫಿನಾಲೆಗೆ ಇನ್ನೇನು ದಿನಗಣನೆ ಶುರುವಾಗಿದ್ದು, ಈ ಶೋ ನ ಜಡ್ಜ್ಗಳಾಗಿ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....