Tuesday, March 10, 2026

asi survey

Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್

ಜ್ಞಾವಾಪಿ: ವಾರಣಾಸಿಯ ಜ್ಞಾವನಾಪಿ ಮಸೀದಿಯ ವಿವಾದವನ್ನು ಬಗೆಹರಿಸಲು  ಅಲಹಾಬಾದ್ ಹೈಕೋರ್ಟ್  ಜ್ಞಾನವಾಪಿ ಮಸೀದಿಯ ಕುರಿತು ಮಹತ್ವದ ತೀರ್ಪನ್ನು ನೀಡಿದೆ. ಎರಡು ಕಡೆಗಳ ತೀರ್ಪುಗಳ ನಂತರ ಕೆಲ ದಿನಗಳ ಕಾಲ ತೀರ್ಪನ್ನು ಕಾಯ್ದಿರಿಸಿದ್ದು ಇದೀಗ ತೀರ್ಪು ಹೊರಬಿದ್ದಿದೆ. ಎಎಸ್ ಐ ತಂಡಕ್ಕೆ ವೈಜ್ಞಾನಿಕ ಸಮೀಕ್ಷಗೆ ಅನುಮತಿ ನೀಡಿದೆ. ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img