Tuesday, April 28, 2026

ASI Venkattappa Nayak

ವಿಚಾರಣೆಗೆ ಬಂದ ASI, PSI ರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಕೌಟುಂಬಿಕ ಕಲಹದ ವಿಚಾರಣೆಗೆ ತೆರಳಿದ್ದ ASI ಹಾಗೂ PSI ಮೇಲೆಯೇ ದಂಪತಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಗೆಂದು ತೆರಳಿದ್ದ ASI ವೆಂಕಟಪ್ಪ ನಾಯಕ್ ಮತ್ತು PSI ವೆಂಕಟೇಶ್ ಮೇಲೆ ದಂಪತಿ ಹಿಂಸಾತ್ಮಕವಾಗಿ ವರ್ತಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುದಗಲ್ ಪೊಲೀಸ್...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img