Thursday, April 17, 2025

asia cricket game

Cricket: ಪಾಕ್ ವಿರುದ್ದ ಭಾರತ ಗೆಲುವು ಸಾಧಿಸಲಿ ಎಂದು ಕ್ರೀಡಾಭಿಮಾನಿಗಳಿಂದ ಪೂಜೆ..!

ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ  ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...
- Advertisement -spot_img

Latest News

Bengaluru News: ನಕಲಿ ವೈದ್ಯರೆಷ್ಟು ಗೊತ್ತಾ..? : ಬೆಚ್ಚಿ ಬೀಳಿಸುತ್ತೆ ಈ ಮಾಹಿತಿ

Bengaluru News: ರಾಜ್ಯದಲ್ಲಿ ವೈದ್ಯಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳು, ಬದಲಾವಣೆಗಳಾದರೂ ಸಹ ಆರೋಗ್ಯ ಕ್ಷೇತ್ರಕ್ಕೆ ಒಂದಲ್ಲ ಒಂದು ರೀತಿಯ ಕಳಂಕ ಅಂಟಿಕೊಳ್ಳುತ್ತಲೇ ಇದೆ. ಇನ್ನೂ ರಾಜ್ಯಾದ್ಯಂತ...
- Advertisement -spot_img