Friday, December 5, 2025

asia cricket game

Cricket: ಪಾಕ್ ವಿರುದ್ದ ಭಾರತ ಗೆಲುವು ಸಾಧಿಸಲಿ ಎಂದು ಕ್ರೀಡಾಭಿಮಾನಿಗಳಿಂದ ಪೂಜೆ..!

ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ  ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img