2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...