ಇಸ್ಲಾಮಾಬಾದ್ : ಭಾರತ ಅಂದ್ರೆ ನಖಶಿಖಾಂತ ಉರಿದುಕೊಳ್ಳೋ ಪಾಕಿಸ್ತಾನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ, ಹಳ್ಳ ಹಿಡಿದ ಆರ್ಥಿಕತೆ, ಮತ್ತೊಂದು ಕಡೆ ಗಿಲ್ಗಿಟ್ ಬಾಲ್ಟಿಸ್ತಾನ ಜನರ ಬಂಡಾಯ, ಮಗದೊಂದು ಕಡೆ ಉಗ್ರರ ಉಪಟಳ, ಇನ್ನೊಂದು ಕಡೆ ಅಫ್ಘಾನಿಸ್ತಾನದ ತಾಲಿಬಾನಿ ಯೋಧರು ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ.ಇಂಥಾ ಕೇಡುಗಾಲದಲ್ಲಿ ಪಾಕಿಸ್ತಾನದ ಲೋಕಸಭೆಗೆ ಚುನಾವಣೆ ನಡೆಯಲಿದೆ.
ಪಾಕಿಸ್ತಾನದಲ್ಲಿ ನವೆಂಬರ್...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...