Friday, July 24, 2026

asian news international

ಮನಿ ಲಾಂಡರಿಂಗ್ ಪ್ರಕರಣ: ದೆಹಲಿ ಸಚಿವ ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

https://www.youtube.com/watch?v=BfWqdy1VeWo ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ. ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಏಷಿಯನ್ ನ್ಯೂಸ್ ಇಂಟರ್ನ್ಯಾಷನಲ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img