Monday, September 21, 2026

ASP Narayan Barmani

ಧಾರವಾಡ ಎಎಸ್‌ಪಿ ನಾರಾಯಣ ಬರಮನಿಗೆ ಬೀಳ್ಕೊಡುಗೆ ಸಮಾರಂಭ!

ಎಎಸ್‌ಪಿ ನಾರಾಯಣ ಬರಮನಿ ಅವರು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ತುತ್ತಾಗಿದ್ದರು. ಮುಖ್ಯಮಂತ್ರಿಯಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾರಾಯಣ ಬರಮನಿ ಅವರು ಧಾರವಾಡ ಎಎಸ್ಪಿಯಿಂದ ನೇರವಾಗಿ ಬೆಳಗಾವಿಯ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಅವರ ವರ್ಗಾವಣೆಗೊಂಡಿದ್ದಾರೆ. ಎಸ್‌ಪಿ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img